ಅಲ್ಪತನ (ಹನಿಗವನ)

ಒಂದು ಕಣ್ಣಿಗೆ ಬೆಣ್ಣೆ;
ಒಂದು ಕಣ್ಣಿಗೆ ಸುಣ್ಣ;
ತೊಳೆದುಬಿಡಬೇಕು,
ಬದಲಾಯಿಸುವ ಬಣ್ಣ!

✍️ ಶಿವಕುಮಾರ್ ಸಾಯ

Comments

Popular posts from this blog

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸುಧಾರಣೆ: ರಾಜ್ಯದ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣ ವ್ಯವಸ್ಥೆಯ ರಕ್ಷಣೆಗಾಗಿ ಒಂದು ಅನಿವಾರ್ಯ ಹೆಜ್ಜೆ

ಪುಸ್ತಕ ಪರಿಚಯ: ಡಾ. ವಸಂತಕುಮಾರ ಪೆರ್ಲ ಅವರ 'ಅಮೃತ ಹಂಚುವ ಕೆಲಸ'

ಜ್ಯೋತಿಷ್ಯ ಶಾಸ್ತ್ರದಲ್ಲಿ ನಿಖರತೆ: ಪರಾಶರ ಮತ್ತು ಕೆ.ಪಿ. ಪದ್ಧತಿಗಳ ಅಪೂರ್ವ ಸಮನ್ವಯ